ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ - 2024 ಧನ್ವಿ ಮರವಂತೆ ಅವರಿಗೆ

ಟೈಮ್ಸ್ ಕುಂದಾಪ್ರ -
     
ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ - 2024
 
ದಿನಾಂಕ: 26-09-2024 ಗುರುವಾರ ದಂದು ಬೆಂಗಳೂರಿನ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಸಾಲುಮರದ ತಿಮ್ಮಕ್ಕ ಅವರ 113 ನೇ ಜನ್ಮ ದಿನದ ಸಂಭ್ರಮಾಚರಣೆಯಲ್ಲಿ ಸಾಲುಮರದ ತಿಮ್ಮಕ್ಕ ಇಂಟರ್ ನ್ಯಾಷನಲ್ ಫೊಂಡೇಷನ್ ವತಿಯಿಂದ ಆಯೋಜಿಸಿದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ  ಬಾಲ ಪುರಸ್ಕಾರ - 2024 ಪ್ರಶಸ್ತಿಯನ್ನು ಮರವಂತೆಯ ಜ್ಯೋತಿ ಚಂದ್ರ ಶೇಖರ್ ಪೂಜಾರಿ ಅವರ ಪುತ್ರಿಯಾದ ಧನ್ವಿ ಪೂಜಾರಿ ಮರವಂತೆ ಅವರಿಗೆ ಕರ್ನಾಟಕ ಸರಕಾರದ ಗೃಹ ಮಂತ್ರಿಗಳಾದ ಜಿ. ಪರಮೇಶ್ವರ್ ಮತ್ತು ಅರಣ್ಯ ಸಚಿವರು ಆಗಿರುವ ಈಶ್ವರ್ ಖಂಡ್ರೆ  ಹಾಗೂ ಸಾಲುಮರದ ತಿಮ್ಮಕ್ಕನವರು ಪ್ರಶಸ್ತಿ ಪ್ರಧಾನ ಮಾಡಿದರು. ಇವರು ಪ್ರಸ್ತುತ ಜನತಾ ಇಂಡಿಪೆಂಡೆಂಟ್  ಕಾಲೇಜ್ ಹೆಮ್ಮಾಡಿ ಇಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.

#ಟೈಮ್ಸ್ ಕುಂದಾಪ್ರ 

Comments

Popular posts from this blog

ಕುಂದಾಪುರದ ಸಂಪ್ರದಾಯಗಳ ತಿಳಿಸುವ ಕಲಾತ್ಮಕ ಕಿರುಚಿತ್ರ ''ಕ್ಯಾನಿಮುಡಿ''

ಜನ್ಸಾಲೆ ನಾಗಮಂಡಲೋತ್ಸವಕ್ಕೆ ಚಪ್ಪರ ಮುಹೂರ್ತ

ಸಿದ್ದಾಪುರದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ